أَكَانَ لِلنَّاسِ عَجَبًا أَنْ أَوْحَيْنَآ إِلَىٰ رَجُلٍ مِّنْهُمْ أَنْ أَنذِرِ ٱلنَّاسَ وَبَشِّرِ ٱلَّذِينَ ءَامَنُوٓا۟ أَنَّ لَهُمْ قَدَمَ صِدْقٍ عِندَ رَبِّهِمْ قَالَ ٱلْكَٰفِرُونَ إِنَّ هَٰذَا لَسَٰحِرٌ مُّبِينٌ
Kannada Translation - Hamza Buturಜನರಿಗೆ ಮುನ್ನೆಚ್ಚರಿಕೆಯನ್ನು ನೀಡಿರಿ ಮತ್ತು ಸತ್ಯವಿಶ್ವಾಸಿಗಳಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಸತ್ಕರ್ಮಗಳ ಪೂರ್ಣ ಪ್ರತಿಫಲ ದೊರೆಯುವುದೆಯೆಂಬ ಶುಭವಾರ್ತೆಯನ್ನು ನೀಡಿರಿ ಎಂದು ನಾವು ಅವರಿಂದಲೇ ಇರುವ ಒಬ್ಬ ವ್ಯಕ್ತಿಗೆ ದಿವ್ಯವಾಣಿ ನೀಡಿರುವುದು ಜನರಿಗೆ ಅಚ್ಚರಿಯಾಗಿ ಕಾಣುತ್ತಿದೆಯೇ? ಸತ್ಯನಿಷೇಧಿಗಳು ಹೇಳಿದರು: “ನಿಶ್ಚಯವಾಗಿಯೂ ಇವನೊಬ್ಬ ಸ್ವತಃಸಿದ್ಧ ಮಾಟಗಾರನೇ ಸರಿ.”