إِنَّ رَبَّكُمُ ٱللَّهُ ٱلَّذِى خَلَقَ ٱلسَّمَٰوَٰتِ وَٱلْأَرْضَ فِى سِتَّةِ أَيَّامٍ ثُمَّ ٱسْتَوَىٰ عَلَى ٱلْعَرْشِ يُدَبِّرُ ٱلْأَمْرَ مَا مِن شَفِيعٍ إِلَّا مِنۢ بَعْدِ إِذْنِهِۦ ذَٰلِكُمُ ٱللَّهُ رَبُّكُمْ فَٱعْبُدُوهُ أَفَلَا تَذَكَّرُونَ
Kannada Translation - Hamza Buturನಿಶ್ಚಯವಾಗಿಯೂ ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದ ಅಲ್ಲಾಹನೇ ನಿಮ್ಮ ಪರಿಪಾಲಕ. ನಂತರ (ಅವನ ಮಹಾತ್ಮೆಗೆ ಹೊಂದಿಕೆಯಾಗುವ ರೀತಿಯಲ್ಲಿ) ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಎಲ್ಲಾ ವಿಷಯಗಳನ್ನೂ ನಿಯಂತ್ರಿಸುತ್ತಾನೆ. ಅವನ ಅಪ್ಪಣೆಯ ನಂತರವೇ ಹೊರತು ಯಾರಿಗೂ ಶಿಫಾರಸು ಮಾಡಲು ಸಾಧ್ಯವಿಲ್ಲ. ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಆದ್ದರಿಂದ ಅವನನ್ನು ಮಾತ್ರ ಆರಾಧಿಸಿರಿ. ನೀವು ಉಪದೇಶ ಸ್ವೀಕರಿಸುವುದಿಲ್ಲವೇ?