وَأُتْبِعُوا۟ فِى هَٰذِهِ ٱلدُّنْيَا لَعْنَةً وَيَوْمَ ٱلْقِيَٰمَةِ أَلَآ إِنَّ عَادًا كَفَرُوا۟ رَبَّهُمْ أَلَا بُعْدًا لِّعَادٍ قَوْمِ هُودٍ
Kannada Translation - Hamza Buturಇಹಲೋಕದಲ್ಲೂ ಪುನರುತ್ಥಾನ ದಿನದಲ್ಲೂ ಶಾಪವು ಅವರನ್ನು ಹಿಂಬಾಲಿಸುವುದು. ತಿಳಿಯಿರಿ! ನಿಶ್ಚಯವಾಗಿಯೂ ಆದ್ ಗೋತ್ರದವರು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದರು. ತಿಳಿಯಿರಿ! ಹೂದರ ಜನತೆಯಾಗಿದ್ದ ಆದ್ ಗೋತ್ರದವರು (ಅಲ್ಲಾಹನ ದಯೆಯಿಂದ) ದೂರವಾಗಿದ್ದಾರೆ.