فَلَمَّا رَءَآ أَيْدِيَهُمْ لَا تَصِلُ إِلَيْهِ نَكِرَهُمْ وَأَوْجَسَ مِنْهُمْ خِيفَةً قَالُوا۟ لَا تَخَفْ إِنَّآ أُرْسِلْنَآ إِلَىٰ قَوْمِ لُوطٍ
Kannada Translation - Hamza Buturಆದರೆ ಅವರು (ದೂತರು) ತಮ್ಮ ಕೈಗಳನ್ನು ಅದರ ಕಡೆಗೆ ಚಾಚದಿರುವುದನ್ನು ಕಂಡಾಗ ಇಬ್ರಾಹೀಮರಿಗೆ ಅವರು ಅಪರಿಚಿತರಂತೆ ಭಾಸವಾಯಿತು ಮತ್ತು ಅವರ ಬಗ್ಗೆ ಗಾಬರಿಯಾಯಿತು.[1] ಅವರು (ದೂತರು) ಹೇಳಿದರು: “ಹೆದರಬೇಡಿ. ನಮ್ಮನ್ನು ಲೂತರ ಜನರ ಬಳಿಗೆ ಕಳುಹಿಸಲಾಗಿದೆ.”