وَلَمَّا جَآءَتْ رُسُلُنَا لُوطًا سِىٓءَ بِهِمْ وَضَاقَ بِهِمْ ذَرْعًا وَقَالَ هَٰذَا يَوْمٌ عَصِيبٌ
Kannada Translation - Hamza Buturನಮ್ಮ ದೂತರು ಲೂತರ ಬಳಿಗೆ ಬಂದಾಗ, ಅವರಿಗೆ ಅವರ (ದೂತರ) ಬಗ್ಗೆ ಕಳವಳವಾಯಿತು. ಅವರ ಹೃದಯದಲ್ಲಿ ಇಕ್ಕಟ್ಟು ಅನುಭವವಾಯಿತು. ಅವರು ಹೇಳಿದರು: “ಇದೊಂದು ಕಠಿಣ ಪರೀಕ್ಷೆಯ ದಿನವಾಗಿದೆ.”[1]