قَالَ يَٰقَوْمِ أَرَءَيْتُمْ إِن كُنتُ عَلَىٰ بَيِّنَةٍ مِّن رَّبِّى وَرَزَقَنِى مِنْهُ رِزْقًا حَسَنًا وَمَآ أُرِيدُ أَنْ أُخَالِفَكُمْ إِلَىٰ مَآ أَنْهَىٰكُمْ عَنْهُ إِنْ أُرِيدُ إِلَّا ٱلْإِصْلَٰحَ مَا ٱسْتَطَعْتُ وَمَا تَوْفِيقِىٓ إِلَّا بِٱللَّهِ عَلَيْهِ تَوَكَّلْتُ وَإِلَيْهِ أُنِيبُ
Kannada Translation - Hamza Buturಶುಐಬ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಆಧಾರದ ಮೇಲೆ ನಿಂತಿರುವಾಗ ಮತ್ತು ಅವನು ನನಗೆ ಉತ್ತಮ ಜೀವನೋಪಾಯವನ್ನು ಒದಗಿಸಿರುವಾಗ (ಸತ್ಯವನ್ನು ಹೇಳದಿರಲು ನನ್ನಿಂದ ಹೇಗೆ ಸಾಧ್ಯ?) ನಾನು ನಿಮಗೆ ಏನನ್ನು ವಿರೋಧಿಸುತ್ತೇನೆೋ ಅದಕ್ಕೆ ವಿರುದ್ಧವಾಗಿ ಸಾಗಲು ನಾನು ಬಯಸುವುದಿಲ್ಲ. ನಾನು ನನಗೆ ಸಾಧ್ಯವಾದಷ್ಟು ಸುಧಾರಣೆ ಮಾಡಲು ಬಯಸುತ್ತೇನೆ. ಅಲ್ಲಾಹನ ಸಹಾಯದಿಂದ ಮಾತ್ರ ನಾನು ಯಶಸ್ವಿಯಾಗಬಲ್ಲೆ. ಅವನಲ್ಲಿಯೇ ನಾನು ಭರವಸೆಯಿಟ್ಟಿದ್ದೇನೆ ಮತ್ತು ಅವರ ಬಳಿಗೇ ನಾನು ಮರಳುತ್ತೇನೆ.