وَلَمَّا جَآءَ أَمْرُنَا نَجَّيْنَا شُعَيْبًا وَٱلَّذِينَ ءَامَنُوا۟ مَعَهُۥ بِرَحْمَةٍ مِّنَّا وَأَخَذَتِ ٱلَّذِينَ ظَلَمُوا۟ ٱلصَّيْحَةُ فَأَصْبَحُوا۟ فِى دِيَٰرِهِمْ جَٰثِمِينَ
Kannada Translation - Hamza Buturನಮ್ಮ ಆಜ್ಞೆಯು ಬಂದಾಗ, ನಾವು ನಮ್ಮ ದಯೆಯಿಂದ ಶುಐಬರನ್ನು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ರಕ್ಷಿಸಿದೆವು. ಆ ಅಕ್ರಮಿಗಳನ್ನು ಮಹಾ ಚೀತ್ಕಾರವು ಹಿಡಿದುಬಿಟ್ಟಿತು. ಅವರು ತಮ್ಮ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು.