قَالَ قَآئِلٌ مِّنْهُمْ لَا تَقْتُلُوا۟ يُوسُفَ وَأَلْقُوهُ فِى غَيَٰبَتِ ٱلْجُبِّ يَلْتَقِطْهُ بَعْضُ ٱلسَّيَّارَةِ إِن كُنتُمْ فَٰعِلِينَ
Kannada Translation - Hamza Buturಅವರಲ್ಲೊಬ್ಬನು ಹೇಳಿದನು: “ಯೂಸುಫನನ್ನು ಕೊಲ್ಲಬೇಡಿ. ಬದಲಿಗೆ, ಅವನನ್ನು ಪಾಳು ಬಾವಿಯ ತಳಕ್ಕೆ ಎಸೆಯಿರಿ. (ಆ ದಾರಿಯಲ್ಲಿ ಸಾಗುವ) ಕೆಲವು ಪ್ರಯಾಣಿಕರು ಅವನನ್ನು ಎತ್ತಿಕೊಳ್ಳುವರು. ನೀವೇನಾದರೂ ಮಾಡುವುದಿದ್ದರೆ ಇದನ್ನೇ ಮಾಡಿರಿ.”