قَالُوا۟ يَٰٓأَبَانَآ إِنَّا ذَهَبْنَا نَسْتَبِقُ وَتَرَكْنَا يُوسُفَ عِندَ مَتَٰعِنَا فَأَكَلَهُ ٱلذِّئْبُ وَمَآ أَنتَ بِمُؤْمِنٍ لَّنَا وَلَوْ كُنَّا صَٰدِقِينَ
Kannada Translation - Hamza Buturಅವರು ಹೇಳಿದರು: “ಅಪ್ಪಾ! ನಾವು ಓಟದ ಸ್ಪರ್ಧೆ ಮಾಡಿ ಓಡಿದೆವು. ಯೂಸುಫನನ್ನು ನಮ್ಮ ಸರಂಜಾಮುಗಳ ಬಳಿ ಬಿಟ್ಟಿದ್ದೆವು. ಆಗ ತೋಳ ಅವನನ್ನು ಕೊಂದು ತಿಂದಿತು. ನಾವು ಸತ್ಯ ಹೇಳುವವರಾಗಿದ್ದರೂ ಸಹ ನೀವು ನಮ್ಮನ್ನು ನಂಬಲಾರಿರಿ.”