فَلَمَّا دَخَلُوا۟ عَلَيْهِ قَالُوا۟ يَٰٓأَيُّهَا ٱلْعَزِيزُ مَسَّنَا وَأَهْلَنَا ٱلضُّرُّ وَجِئْنَا بِبِضَٰعَةٍ مُّزْجَىٰةٍ فَأَوْفِ لَنَا ٱلْكَيْلَ وَتَصَدَّقْ عَلَيْنَآ إِنَّ ٱللَّهَ يَجْزِى ٱلْمُتَصَدِّقِينَ
Kannada Translation - Hamza Buturನಂತರ ಅವರು ಯೂಸುಫರ ಬಳಿಗೆ ತೆರಳಿ ಹೇಳಿದರು: “ಓ ಅಝೀಝರೇ! ನಮಗೂ ನಮ್ಮ ಕುಟುಂಬಕ್ಕೂ ತೊಂದರೆಯಾಗಿದೆ. ನಾವು ಕಳಪೆ ಸರಕುಗಳನ್ನು ತಂದಿದ್ದೇವೆ. ನಮಗೆ (ಧಾನ್ಯಗಳನ್ನು) ಪೂರ್ಣವಾಗಿ ಅಳೆದುಕೊಡಿ. ನಮಗೆ ದಾನ ಮಾಡಿ. ದಾನ ಮಾಡುವವರಿಗೆ ಅಲ್ಲಾಹು ಖಂಡಿತ ಪ್ರತಿಫಲವನ್ನು ನೀಡುತ್ತಾನೆ.”