أَنزَلَ مِنَ ٱلسَّمَآءِ مَآءً فَسَالَتْ أَوْدِيَةٌۢ بِقَدَرِهَا فَٱحْتَمَلَ ٱلسَّيْلُ زَبَدًا رَّابِيًا وَمِمَّا يُوقِدُونَ عَلَيْهِ فِى ٱلنَّارِ ٱبْتِغَآءَ حِلْيَةٍ أَوْ مَتَٰعٍ زَبَدٌ مِّثْلُهُۥ كَذَٰلِكَ يَضْرِبُ ٱللَّهُ ٱلْحَقَّ وَٱلْبَٰطِلَ فَأَمَّا ٱلزَّبَدُ فَيَذْهَبُ جُفَآءً وَأَمَّا مَا يَنفَعُ ٱلنَّاسَ فَيَمْكُثُ فِى ٱلْأَرْضِ كَذَٰلِكَ يَضْرِبُ ٱللَّهُ ٱلْأَمْثَالَ
Kannada Translation - Hamza Buturಅವನು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಕಣಿವೆಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ತುಂಬಿ ಹರಿದವು. ಆಗ ನೀರಿನ ಮೇಲಕ್ಕೆದ್ದು ಬರುವ ನೊರೆಗಳನ್ನು ಪ್ರವಾಹವು ಹೊತ್ತು ಹರಿಯುತ್ತದೆ. ಅವರು ಆಭರಣಗಳನ್ನು ಅಥವಾ ಉಪಕರಣಗಳನ್ನು ತಯಾರಿಸಲು ಬೆಂಕಿಗೆ ಹಾಕಿ ಕಾಯಿಸುವ ಲೋಹಗಳಿಂದಲೂ ಇದರಂತಹ ನೊರೆಗಳು ಬರುತ್ತವೆ. ಈ ರೀತಿಯಲ್ಲಿ ಅಲ್ಲಾಹು ಸತ್ಯ ಮತ್ತು ಅಸತ್ಯಕ್ಕೆ ಉದಾಹರಣೆ ಕೊಡುತ್ತಾನೆ. ನೊರೆಗಳು ಆರಿ ಮಾಯವಾಗುತ್ತವೆ. ಮನುಷ್ಯರಿಗೆ ಉಪಕಾರವಾಗುವ ವಿಷಯಗಳು ಭೂಮಿಯಲ್ಲಿ ಸ್ಥಿರವಾಗಿ ನಿಲ್ಲುತ್ತವೆ. ಈ ರೀತಿ ಅಲ್ಲಾಹು ಉದಾರಹಣೆಗಳನ್ನು ತಿಳಿಸುತ್ತಾನೆ.[1]