وَٱلَّذِينَ صَبَرُوا۟ ٱبْتِغَآءَ وَجْهِ رَبِّهِمْ وَأَقَامُوا۟ ٱلصَّلَوٰةَ وَأَنفَقُوا۟ مِمَّا رَزَقْنَٰهُمْ سِرًّا وَعَلَانِيَةً وَيَدْرَءُونَ بِٱلْحَسَنَةِ ٱلسَّيِّئَةَ أُو۟لَٰٓئِكَ لَهُمْ عُقْبَى ٱلدَّارِ
Kannada Translation - Hamza Buturತಮ್ಮ ಪರಿಪಾಲಕನ (ಅಲ್ಲಾಹನ) ಸಂಪ್ರೀತಿಗಾಗಿ ತಾಳ್ಮೆ ವಹಿಸುವವರು, ನಮಾಝ್ ಸಂಸ್ಥಾಪಿಸುವವರು, ನಾವು ನೀಡಿದ ಧನದಿಂದ ರಹಸ್ಯವಾಗಿ ಮತ್ತು ಬಹಿರಂಗವಾಗಿ ಖರ್ಚು ಮಾಡುವವರು ಮತ್ತು ಒಳಿತು ಮಾಡುವ ಮೂಲಕ ಕೆಡುಕನ್ನು ತಡೆಯುವವರು. ಪರಲೋಕ ಭವನವಿರುವುದು ಇಂತಹವರಿಗೇ ಆಗಿದೆ.