مَّثَلُ ٱلْجَنَّةِ ٱلَّتِى وُعِدَ ٱلْمُتَّقُونَ تَجْرِى مِن تَحْتِهَا ٱلْأَنْهَٰرُ أُكُلُهَا دَآئِمٌ وَظِلُّهَا تِلْكَ عُقْبَى ٱلَّذِينَ ٱتَّقَوا۟ وَّعُقْبَى ٱلْكَٰفِرِينَ ٱلنَّارُ
Kannada Translation - Hamza Buturದೇವಭಯವುಳ್ಳವರಿಗೆ ವಾಗ್ದಾನ ಮಾಡಲಾದ ಸ್ವರ್ಗವು ಹೇಗಿದೆಯೆಂದರೆ, ಅದರ ತಳಭಾಗದಲ್ಲಿ ನದಿಗಳು ಹರಿಯುತ್ತಿವೆ. ಅದರ ಹಣ್ಣುಗಳು ಮತ್ತು ನೆರಳು ಶಾಶ್ವತವಾಗಿವೆ. ಅದು ದೇವಭಯವುಳ್ಳವರ ಅಂತಿಮ ಸ್ಥಿತಿಯಾಗಿದೆ! ಸತ್ಯನಿಷೇಧಿಗಳ ಅಂತಿಮ ಸ್ಥಿತಿಯು ನರಕಾಗ್ನಿಯಾಗಿದೆ.