وَيَقُولُ ٱلَّذِينَ كَفَرُوا۟ لَوْلَآ أُنزِلَ عَلَيْهِ ءَايَةٌ مِّن رَّبِّهِۦٓ إِنَّمَآ أَنتَ مُنذِرٌ وَلِكُلِّ قَوْمٍ هَادٍ
Kannada Translation - Hamza Buturಸತ್ಯನಿಷೇಧಿಗಳು ಕೇಳುತ್ತಾರೆ: “ಇವನಿಗೆ ಇವನ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಇಳಿಸಲಾಗಿಲ್ಲ?” ನೀವು ಮುನ್ನೆಚ್ಚರಿಕೆ ನೀಡುವವರು ಮಾತ್ರ. ಎಲ್ಲಾ ಜನರಿಗೂ ಒಬ್ಬ ಮಾರ್ಗದರ್ಶಕನಿದ್ದಾನೆ.