مَّثَلُ ٱلَّذِينَ كَفَرُوا۟ بِرَبِّهِمْ أَعْمَٰلُهُمْ كَرَمَادٍ ٱشْتَدَّتْ بِهِ ٱلرِّيحُ فِى يَوْمٍ عَاصِفٍ لَّا يَقْدِرُونَ مِمَّا كَسَبُوا۟ عَلَىٰ شَىْءٍ ذَٰلِكَ هُوَ ٱلضَّلَٰلُ ٱلْبَعِيدُ
Kannada Translation - Hamza Buturತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದವರು ಯಾರೋ—ಅವರ ಕರ್ಮಗಳ ಉದಾಹರಣೆಯು ಬೂದಿಯಂತೆ. ಬಿರುಗಾಳಿಯ ದಿನ ಅದಕ್ಕೆ ಬಲವಾದ ಗಾಳಿ ಬೀಸಿತು. ಅವರು ಮಾಡಿದ ಕರ್ಮಗಳಲ್ಲಿ ಯಾವುದರ ಮೇಲೂ (ಅದನ್ನು ಹಿಡಿದಿಟ್ಟುಕೊಳ್ಳಲು) ಅವರಿಗೆ ಸಾಮರ್ಥ್ಯವಿಲ್ಲ. ಅತಿವಿದೂರವಾದ ದುರ್ಮಾರ್ಗವೆಂದರೆ ಇದೇ.[1]