قُلْ نَزَّلَهُۥ رُوحُ ٱلْقُدُسِ مِن رَّبِّكَ بِٱلْحَقِّ لِيُثَبِّتَ ٱلَّذِينَ ءَامَنُوا۟ وَهُدًى وَبُشْرَىٰ لِلْمُسْلِمِينَ
Kannada Translation - Hamza Butur(ಪ್ರವಾದಿಯವರೇ) ಹೇಳಿರಿ: “ಸತ್ಯವಿಶ್ವಾಸಿಗಳನ್ನು ದೃಢವಾಗಿ ನಿಲ್ಲಿಸಲು ಮತ್ತು ಮುಸಲ್ಮಾನರಿಗೆ ಸನ್ಮಾರ್ಗದರ್ಶಿ ಮತ್ತು ಸುವಾರ್ತೆಯಾಗಿ ಪವಿತ್ರಾತ್ಮನು (ಜಿಬ್ರೀಲ್) ಇದನ್ನು ಅಲ್ಲಾಹನಿಂದ ಇಳಿಸಿ ತಂದಿದ್ದಾರೆ.”