لِيَحْمِلُوٓا۟ أَوْزَارَهُمْ كَامِلَةً يَوْمَ ٱلْقِيَٰمَةِ وَمِنْ أَوْزَارِ ٱلَّذِينَ يُضِلُّونَهُم بِغَيْرِ عِلْمٍ أَلَا سَآءَ مَا يَزِرُونَ
Kannada Translation - Hamza Buturಇದರ ಪರಿಣಾಮವಾಗಿ ಪುನರುತ್ಥಾನ ದಿನದಂದು ಅವರು ತಮ್ಮ ಪಾಪದ ಹೊರೆಯನ್ನು ಪೂರ್ಣವಾಗಿ ಹೊರುತ್ತಾರೆ ಮತ್ತು ಯಾವುದೇ ಜ್ಞಾನವಿಲ್ಲದೆ ಅವರು ಯಾರನ್ನೆಲ್ಲಾ ದಾರಿತಪ್ಪಿಸಿದ್ದಾರೋ ಅವರ ಪಾಪದ ಒಂದು ಭಾಗವನ್ನು ಕೂಡ ಹೊರುತ್ತಾರೆ. ತಿಳಿಯಿರಿ! ಅವರು ಹೊರುವ ಹೊರೆ ಬಹಳ ನಿಕೃಷ್ಟವಾಗಿದೆ.