ٱلَّذِينَ تَتَوَفَّىٰهُمُ ٱلْمَلَٰٓئِكَةُ طَيِّبِينَ يَقُولُونَ سَلَٰمٌ عَلَيْكُمُ ٱدْخُلُوا۟ ٱلْجَنَّةَ بِمَا كُنتُمْ تَعْمَلُونَ
Kannada Translation - Hamza Buturಪರಿಶುದ್ಧ ಜನರ ಆತ್ಮಗಳನ್ನು ವಶಪಡಿಸುವಾಗ ದೇವದೂತರುಗಳು ಹೇಳುವರು: “ನಿಮಗೆ ಶಾಂತಿಯಿರಲಿ. ನೀವು ಮಾಡಿದ ಕರ್ಮಗಳ ಫಲವಾಗಿ ಸ್ವರ್ಗಲೋಕವನ್ನು ಪ್ರವೇಶ ಮಾಡಿರಿ.”