وَإِذَآ أَنْعَمْنَا عَلَى ٱلْإِنسَٰنِ أَعْرَضَ وَنَـَٔا بِجَانِبِهِۦ وَإِذَا مَسَّهُ ٱلشَّرُّ كَانَ يَـُٔوسًا
Kannada Translation - Hamza Buturನಾವು ಮಾನವನಿಗೆ ಅನುಗ್ರಹವನ್ನು ದಯಪಾಲಿಸಿದರೆ, ಅವನು ವಿಮುಖನಾಗುತ್ತಾನೆ ಮತ್ತು ದೂರ ಸರಿಯುತ್ತಾನೆ. ಆದರೆ ಅವನಿಗೆ ತೊಂದರೆ ಉಂಟಾದರೆ ಅವನು ಹತಾಶನಾಗಿ ಬಿಡುತ್ತಾನೆ.