إِذْ أَوَى ٱلْفِتْيَةُ إِلَى ٱلْكَهْفِ فَقَالُوا۟ رَبَّنَآ ءَاتِنَا مِن لَّدُنكَ رَحْمَةً وَهَيِّئْ لَنَا مِنْ أَمْرِنَا رَشَدًا
Kannada Translation - Hamza Buturಆ ಯುವಕರು ಗುಹೆಯಲ್ಲಿ ಆಶ್ರಯ ಪಡೆದ ಸಂದರ್ಭ.[1] ಅವರು ಹೇಳಿದರು: “ನಮ್ಮ ಪರಿಪಾಲಕನೇ! ನಮಗೆ ನಿನ್ನ ಕಡೆಯ ದಯೆಯನ್ನು ನೀಡಿ ಆಶೀರ್ವದಿಸು ಮತ್ತು ನಮ್ಮ ಕಾರ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ನಮಗೆ ಅನುಕೂಲ ಮಾಡಿಕೊಡು.”