أُو۟لَٰٓئِكَ ٱلَّذِينَ كَفَرُوا۟ بِـَٔايَٰتِ رَبِّهِمْ وَلِقَآئِهِۦ فَحَبِطَتْ أَعْمَٰلُهُمْ فَلَا نُقِيمُ لَهُمْ يَوْمَ ٱلْقِيَٰمَةِ وَزْنًا
Kannada Translation - Hamza Buturಅವರೇ ತಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಮತ್ತು ಅವನನ್ನು ಭೇಟಿಯಾಗುವುದನ್ನು ನಿಷೇಧಿಸಿದವರು. ಆದ್ದರಿಂದ ಅವರ ಕರ್ಮಗಳು ವ್ಯರ್ಥವಾದವು. ಪುನರುತ್ಥಾನ ದಿನದಂದು ನಾವು ಅವರಿಗೆ ಯಾವುದೇ ತೂಕವನ್ನು (ಪ್ರಾಮುಖ್ಯತೆಯನ್ನು) ನೀಡುವುದಿಲ್ಲ.