وَمَا مَنَعَ ٱلنَّاسَ أَن يُؤْمِنُوٓا۟ إِذْ جَآءَهُمُ ٱلْهُدَىٰ وَيَسْتَغْفِرُوا۟ رَبَّهُمْ إِلَّآ أَن تَأْتِيَهُمْ سُنَّةُ ٱلْأَوَّلِينَ أَوْ يَأْتِيَهُمُ ٱلْعَذَابُ قُبُلًا
Kannada Translation - Hamza Buturಜನರ ಬಳಿಗೆ ಸನ್ಮಾರ್ಗವು ಬಂದಾಗ ಅವರು ಅದರಲ್ಲಿ ವಿಶ್ವಾಸವಿಡದಿರಲು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸದಿರಲು ಅವರಿಗೆ ತಡೆಯಾಗಿರುವುದು, ಪೂರ್ವಿಕರ ವಿಷಯದಲ್ಲಿ ಕೈಗೊಳ್ಳಲಾದ ಅದೇ ಕ್ರಮವು ನಮಗೂ ಬರಬೇಕು ಅಥವಾ ಶಿಕ್ಷೆಯನ್ನು ನಮ್ಮ ಕಣ್ಣ ಮುಂದೆ ತರಬೇಕು ಎಂಬುದು ಮಾತ್ರವಾಗಿತ್ತು.