فَٱخْتَلَفَ ٱلْأَحْزَابُ مِنۢ بَيْنِهِمْ فَوَيْلٌ لِّلَّذِينَ كَفَرُوا۟ مِن مَّشْهَدِ يَوْمٍ عَظِيمٍ
Kannada Translation - Hamza Buturನಂತರ ಅವರಲ್ಲಿನ ಗುಂಪುಗಳು ಪರಸ್ಪರ ಭಿನ್ನಮತ ತಳೆದರು.[1] ಆದ್ದರಿಂದ, ಒಂದು ಭಯಾನಕ ದಿನದ ಸಾನಿಧ್ಯದಿಂದಾಗಿ ಸತ್ಯನಿಷೇಧಿಗಳಿಗೆ ವಿನಾಶ ಕಾದಿದೆ.