وَأَنذِرْهُمْ يَوْمَ ٱلْحَسْرَةِ إِذْ قُضِىَ ٱلْأَمْرُ وَهُمْ فِى غَفْلَةٍ وَهُمْ لَا يُؤْمِنُونَ
Kannada Translation - Hamza Butur(ಪ್ರವಾದಿಯವರೇ) ಆ ವಿಷಾದದ ದಿನದ (ಅಂತ್ಯದಿನದ) ಬಗ್ಗೆ ಅವರಿಗೆ ಎಚ್ಚರಿಕೆ ನೀಡಿರಿ. ಅಂದರೆ, ಎಲ್ಲಾ ವಿಷಯಗಳನ್ನು (ಅಂತಿಮವಾಗಿ) ತೀರ್ಮಾನಿಸಲಾಗುವ ಸಂದರ್ಭದ ಬಗ್ಗೆ. ಆದರೆ ಅವರು ನಿರ್ಲಕ್ಷ್ಯದಲ್ಲಿದ್ದಾರೆ. ಅವರು ವಿಶ್ವಾಸವಿಡುವುದಿಲ್ಲ.