إِلَّا مَن تَابَ وَءَامَنَ وَعَمِلَ صَٰلِحًا فَأُو۟لَٰٓئِكَ يَدْخُلُونَ ٱلْجَنَّةَ وَلَا يُظْلَمُونَ شَيْـًٔا
Kannada Translation - Hamza Buturಆದರೆ ಪಶ್ಚಾತ್ತಾಪಪಟ್ಟವರು, ವಿಶ್ವಾಸವಿಟ್ಟವರು ಹಾಗೂ ಸತ್ಕರ್ಮವೆಸಗಿದವರು ಇದರಿಂದ ಹೊರತಾಗಿದ್ದಾರೆ. ಅವರು ಸ್ವರ್ಗವನ್ನು ಪ್ರವೇಶಿಸುವರು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.