وَقَالُوا۟ لَن يَدْخُلَ ٱلْجَنَّةَ إِلَّا مَن كَانَ هُودًا أَوْ نَصَٰرَىٰ تِلْكَ أَمَانِيُّهُمْ قُلْ هَاتُوا۟ بُرْهَٰنَكُمْ إِن كُنتُمْ صَٰدِقِينَ
Kannada Translation - Hamza Buturಅವರು ಹೇಳುತ್ತಾರೆ: “ಯಹೂದಿ ಅಥವಾ ಕ್ರೈಸ್ತರ ಹೊರತು ಇನ್ನಾರೂ ಸ್ವರ್ಗಕ್ಕೆ ಹೋಗುವುದಿಲ್ಲ.” ಅವೆಲ್ಲವೂ ಅವರ ಗುಮಾನಿಗಳಾಗಿವೆ. ಹೇಳಿರಿ: “ನೀವು ಸತ್ಯವಂತರಾಗಿದ್ದರೆ ನಿಮ್ಮ ಪುರಾವೆಯನ್ನು ತನ್ನಿರಿ.”