وَإِذْ قَالَ إِبْرَٰهِـۧمُ رَبِّ ٱجْعَلْ هَٰذَا بَلَدًا ءَامِنًا وَٱرْزُقْ أَهْلَهُۥ مِنَ ٱلثَّمَرَٰتِ مَنْ ءَامَنَ مِنْهُم بِٱللَّهِ وَٱلْيَوْمِ ٱلْـَٔاخِرِ قَالَ وَمَن كَفَرَ فَأُمَتِّعُهُۥ قَلِيلًا ثُمَّ أَضْطَرُّهُۥٓ إِلَىٰ عَذَابِ ٱلنَّارِ وَبِئْسَ ٱلْمَصِيرُ
Kannada Translation - Hamza Buturಇಬ್ರಾಹೀಮ್ ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ನನ್ನ ಪರಿಪಾಲಕನೇ! ನೀನು ಇದನ್ನು ಸುರಕ್ಷಿತ ನಗರವನ್ನಾಗಿ ಮಾಡು ಮತ್ತು ಇದರ ನಿವಾಸಿಗಳಿಗೆ—ಅವರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತ್ಯ ದಿನದಲ್ಲಿ ವಿಶ್ವಾಸವಿಡುವವರಿಗೆ—ಹಣ್ಣು-ಹಂಪಲುಗಳ ಆಹಾರವನ್ನು ನೀಡು.” ಅಲ್ಲಾಹು ಹೇಳಿದನು: “ನಾನು ಸತ್ಯನಿಷೇಧಿಗಳಿಗೂ ಅಲ್ಪಕಾಲದ ಸವಲತ್ತುಗಳನ್ನು ನೀಡುವೆನು. ನಂತರ ನರಕ ಶಿಕ್ಷೆಗೆ ಅವರನ್ನು ನಿರ್ಬಂಧಿಸುವೆನು.” ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.