وَقَالَ ٱلَّذِينَ ٱتَّبَعُوا۟ لَوْ أَنَّ لَنَا كَرَّةً فَنَتَبَرَّأَ مِنْهُمْ كَمَا تَبَرَّءُوا۟ مِنَّا كَذَٰلِكَ يُرِيهِمُ ٱللَّهُ أَعْمَٰلَهُمْ حَسَرَٰتٍ عَلَيْهِمْ وَمَا هُم بِخَٰرِجِينَ مِنَ ٱلنَّارِ
Kannada Translation - Hamza Buturಹಿಂಬಾಲಕರು ಹೇಳುವರು: “ನಮಗೆ (ಇಹಲೋಕಕ್ಕೆ) ಮರಳುವ ಇನ್ನೊಂದು ಅವಕಾಶವು ಸಿಗುತ್ತಿದ್ದರೆ, ಅವರು ನಮ್ಮಿಂದ ದೂರವಾದಂತೆ ನಾವೂ ಅವರಿಂದ ದೂರವಾಗುವೆವು.” ಈ ರೀತಿ ಅಲ್ಲಾಹು ಅವರ ಕರ್ಮಗಳನ್ನು ಅವರಿಗೆ ವಿಷಾದವಾಗುವ ರೀತಿಯಲ್ಲಿ ತೋರಿಸುವನು. ಅವರು ನರಕಾಗ್ನಿಯಿಂದ ಹೊರಹೋಗುವುದೇ ಇಲ್ಲ.