كُتِبَ عَلَيْكُمْ إِذَا حَضَرَ أَحَدَكُمُ ٱلْمَوْتُ إِن تَرَكَ خَيْرًا ٱلْوَصِيَّةُ لِلْوَٰلِدَيْنِ وَٱلْأَقْرَبِينَ بِٱلْمَعْرُوفِ حَقًّا عَلَى ٱلْمُتَّقِينَ
Kannada Translation - Hamza Buturನಿಮ್ಮಲ್ಲೊಬ್ಬರಿಗೆ ಮರಣವು ಆಸನ್ನವಾಗಿ ಅವನು ಆಸ್ತಿಯನ್ನು ಬಿಟ್ಟು ಹೋಗುವುದಾದರೆ, ತಂದೆ-ತಾಯಿಗೆ ಮತ್ತು ನಿಕಟ ಸಂಬಂಧಿಕರಿಗೆ ಸ್ವೀಕಾರಾರ್ಹ ರೀತಿಯಲ್ಲಿ ಉಯಿಲು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.[1] ಇದು ದೇವಭಯವುಳ್ಳವರ ಕರ್ತವ್ಯವಾಗಿದೆ.