فَمَنْ خَافَ مِن مُّوصٍ جَنَفًا أَوْ إِثْمًا فَأَصْلَحَ بَيْنَهُمْ فَلَآ إِثْمَ عَلَيْهِ إِنَّ ٱللَّهَ غَفُورٌ رَّحِيمٌ
Kannada Translation - Hamza Buturಆದರೆ, ಉಯಿಲು ಮಾಡಿದವನಿಂದ ಏನಾದರೂ ತಪ್ಪು ಅಥವಾ ಪಾಪವು ಸಂಭವಿಸಿದೆಯೆಂದು ಹೆದರಿ, ಯಾರಾದರೂ ಸಂಬಂಧಿತ ಕಕ್ಷಿಗಳ ಮಧ್ಯೆ ಸಂಧಾನ ಮಾಡಿದರೆ ಅದರಲ್ಲಿ ಅವರಿಗೆ ದೋಷವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.