وَإِذَا قِيلَ لَهُ ٱتَّقِ ٱللَّهَ أَخَذَتْهُ ٱلْعِزَّةُ بِٱلْإِثْمِ فَحَسْبُهُۥ جَهَنَّمُ وَلَبِئْسَ ٱلْمِهَادُ
Kannada Translation - Hamza Butur“ಅಲ್ಲಾಹನನ್ನು ಭಯಪಡು” ಎಂದು ಅವನೊಡನೆ ಹೇಳಲಾದರೆ, ಪ್ರತಿಷ್ಠೆಯು ಅವನನ್ನು ಪಾಪಕ್ಕೆ ಎಳೆಯುತ್ತದೆ. ಅವನಿಗೆ ನರಕವೇ ಸಾಕು. ಆ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ.