أَلَمْ تَرَ إِلَى ٱلَّذِينَ خَرَجُوا۟ مِن دِيَٰرِهِمْ وَهُمْ أُلُوفٌ حَذَرَ ٱلْمَوْتِ فَقَالَ لَهُمُ ٱللَّهُ مُوتُوا۟ ثُمَّ أَحْيَٰهُمْ إِنَّ ٱللَّهَ لَذُو فَضْلٍ عَلَى ٱلنَّاسِ وَلَٰكِنَّ أَكْثَرَ ٱلنَّاسِ لَا يَشْكُرُونَ
Kannada Translation - Hamza Buturಸಹಸ್ರಾರು ಸಂಖ್ಯೆಯ ಜನರು ಸಾವಿನ ಭಯದಿಂದ ತಮ್ಮ ಮನೆಗಳನ್ನು ಬಿಟ್ಟು ಓಡಿದ್ದನ್ನು ನೀವು ನೋಡಿಲ್ಲವೇ?[1] ಆಗ ಅಲ್ಲಾಹು ಅವರೊಡನೆ, "ಸಾಯಿರಿ" ಎಂದು ಹೇಳಿದನು. ನಂತರ ಅವನು ಅವರಿಗೆ ಜೀವ ನೀಡಿದನು. ನಿಶ್ಚಯವಾಗಿಯೂ ಅಲ್ಲಾಹನಿಗೆ ಜನರ ಮೇಲೆ ಬಹಳ ಔದಾರ್ಯವಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.