وَبَشِّرِ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ أَنَّ لَهُمْ جَنَّٰتٍ تَجْرِى مِن تَحْتِهَا ٱلْأَنْهَٰرُ كُلَّمَا رُزِقُوا۟ مِنْهَا مِن ثَمَرَةٍ رِّزْقًا قَالُوا۟ هَٰذَا ٱلَّذِى رُزِقْنَا مِن قَبْلُ وَأُتُوا۟ بِهِۦ مُتَشَٰبِهًا وَلَهُمْ فِيهَآ أَزْوَٰجٌ مُّطَهَّرَةٌ وَهُمْ فِيهَا خَٰلِدُونَ
Kannada Translation - Hamza Buturಸತ್ಯವಿಶ್ವಾಸಿಗಳು ಹಾಗೂ ಸತ್ಕರ್ಮವೆಸಗಿದವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆಯೆಂಬ ಸುವಾರ್ತೆಯನ್ನು ತಿಳಿಸಿರಿ. ಅವರಿಗೆ ಅದರ ಒಂದೊಂದು ಹಣ್ಣನ್ನು ಆಹಾರವಾಗಿ ನೀಡಲಾಗುವಾಗಲೆಲ್ಲಾ ಅವರು ಹೇಳುವರು: “ಇದು ನಮಗೆ ಮುಂಚೆ ನೀಡಲಾದದ್ದೇ ಅಲ್ಲವೇ!” ವಾಸ್ತವವಾಗಿ, ಅವರಿಗೆ ಅದನ್ನು ಹೋಲಿಕೆಯಿರುವ ರೂಪದಲ್ಲಿ ನೀಡಲಾಗಿದೆ.[1] ಅವರಿಗೆ ಅಲ್ಲಿ ಪರಿಶುದ್ಧ ಸಂಗಾತಿಗಳಿದ್ದಾರೆ; ಅವರು ಅಲ್ಲಿ ಶಾಶ್ವತವಾಗಿ ವಾಸಿಸುವರು.