وَلَمَّا بَرَزُوا۟ لِجَالُوتَ وَجُنُودِهِۦ قَالُوا۟ رَبَّنَآ أَفْرِغْ عَلَيْنَا صَبْرًا وَثَبِّتْ أَقْدَامَنَا وَٱنصُرْنَا عَلَى ٱلْقَوْمِ ٱلْكَٰفِرِينَ
Kannada Translation - Hamza Buturನಂತರ ಜಾಲೂತ್ (ಗೋಲಿಯತ್) ಮತ್ತು ಅವನ ಸೈನ್ಯಕ್ಕೆ ಮುಖಾಮುಖಿಯಾಗಿ ನಿಂತಾಗ ಅವರು ಹೀಗೆ ಪ್ರಾರ್ಥಿಸಿದರು: "ಓ ನಮ್ಮ ಪರಿಪಾಲಕನೇ! ನಮಗೆ ಸ್ಥೈರ್ಯವನ್ನು ದಯಪಾಲಿಸು, ನಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸು ಮತ್ತು ಸತ್ಯನಿಷೇಧಿಗಳಾದ ಜನರ ವಿರುದ್ಧ ನಮಗೆ ಸಹಾಯ ಮಾಡು."