يُؤْتِى ٱلْحِكْمَةَ مَن يَشَآءُ وَمَن يُؤْتَ ٱلْحِكْمَةَ فَقَدْ أُوتِىَ خَيْرًا كَثِيرًا وَمَا يَذَّكَّرُ إِلَّآ أُو۟لُوا۟ ٱلْأَلْبَٰبِ
Kannada Translation - Hamza Buturಅವನು ಇಚ್ಛಿಸುವವರಿಗೆ ಅವನು ವಿವೇಕವನ್ನು ದಯಪಾಲಿಸುತ್ತಾನೆ. ಯಾರಿಗೆ ವಿವೇಕವನ್ನು ದಯಪಾಲಿಸಲಾಗಿದೆಯೋ ಅವನಿಗೆ ಅತ್ಯಧಿಕ ಒಳಿತುಗಳನ್ನು ದಯಪಾಲಿಸಲಾಗಿದೆ. ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಸ್ವೀಕರಿಸುವುದಿಲ್ಲ.