وَإِذْ قُلْنَا لِلْمَلَٰٓئِكَةِ ٱسْجُدُوا۟ لِـَٔادَمَ فَسَجَدُوٓا۟ إِلَّآ إِبْلِيسَ أَبَىٰ وَٱسْتَكْبَرَ وَكَانَ مِنَ ٱلْكَٰفِرِينَ
Kannada Translation - Hamza Buturನಾವು ದೇವದೂತರೊಡನೆ ಹೇಳಿದ ಸಂದರ್ಭ: “ನೀವೆಲ್ಲರೂ ಆದಮರಿಗೆ ಸಾಷ್ಟಾಂಗ ಮಾಡಿರಿ.”[1] ಅವರು ಸಾಷ್ಟಾಂಗ ಮಾಡಿದರು; ಇಬ್ಲೀಸನ ಹೊರತು.[2] ಅವನು (ಸಾಷ್ಟಾಂಗ ಮಾಡಲು) ನಿರಾಕರಿಸಿದನು ಮತ್ತು ಅಹಂಕಾರ ತೋರಿದನು. ಅವನು ಸತ್ಯನಿಷೇಧಿಗಳಲ್ಲಿ ಸೇರಿದವನಾದನು.