وَقَالُوا۟ لَن تَمَسَّنَا ٱلنَّارُ إِلَّآ أَيَّامًا مَّعْدُودَةً قُلْ أَتَّخَذْتُمْ عِندَ ٱللَّهِ عَهْدًا فَلَن يُخْلِفَ ٱللَّهُ عَهْدَهُۥٓ أَمْ تَقُولُونَ عَلَى ٱللَّهِ مَا لَا تَعْلَمُونَ
Kannada Translation - Hamza Buturಅವರು ಹೇಳಿದರು: “ಬೆರಳೆಣಿಕೆಯ ಕೆಲವು ದಿನಗಳು ಮಾತ್ರ ನರಕಾಗ್ನಿಯು ನಮ್ಮನ್ನು ಸ್ಪರ್ಶಿಸುತ್ತದೆ.”[1] ಹೇಳಿರಿ: “ನೀವೇನಾದರೂ ಅಲ್ಲಾಹನಿಂದ ಕರಾರು ಪಡೆದಿದ್ದೀರಾ? ಹಾಗಿದ್ದರೆ ಅಲ್ಲಾಹು ಅವನ ಕರಾರನ್ನು ಎಂದಿಗೂ ಉಲ್ಲಂಘಿಸುವುದಿಲ್ಲ. ಅಥವಾ ನೀವು ಅಲ್ಲಾಹನ ಬಗ್ಗೆ ನಿಮಗೆ ಗೊತ್ತಿಲ್ಲದ್ದನ್ನು ಹೇಳುತ್ತಿದ್ದೀರಾ?”