وَإِذْ أَخَذْنَا مِيثَٰقَ بَنِىٓ إِسْرَٰٓءِيلَ لَا تَعْبُدُونَ إِلَّا ٱللَّهَ وَبِٱلْوَٰلِدَيْنِ إِحْسَانًا وَذِى ٱلْقُرْبَىٰ وَٱلْيَتَٰمَىٰ وَٱلْمَسَٰكِينِ وَقُولُوا۟ لِلنَّاسِ حُسْنًا وَأَقِيمُوا۟ ٱلصَّلَوٰةَ وَءَاتُوا۟ ٱلزَّكَوٰةَ ثُمَّ تَوَلَّيْتُمْ إِلَّا قَلِيلًا مِّنكُمْ وَأَنتُم مُّعْرِضُونَ
Kannada Translation - Hamza Butur“ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬೇಡಿ, ಮಾತಾಪಿತರಿಗೆ, ಸಂಬಂಧಿಕರಿಗೆ, ಅನಾಥರಿಗೆ ಹಾಗೂ ಬಡವರಿಗೆ ಒಳಿತು ಮಾಡಿರಿ; ಜನರೊಡನೆ ಒಳ್ಳೆಯ ಮಾತನ್ನು ಆಡಿರಿ; ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ" ಎಂದು (ಆದೇಶಿಸುತ್ತಾ) ನಾವು ಇಸ್ರಾಯೇಲ್ ಮಕ್ಕಳಿಂದ ಕರಾರು ಪಡೆದ ಸಂದರ್ಭ. ನಂತರ, ನಿಮ್ಮಲ್ಲಿ ಕೆಲವರ ಹೊರತು ಉಳಿದವರೆಲ್ಲವರೂ ನಿರ್ಲಕ್ಷಿಸುತ್ತಾ ವಿಮುಖರಾದಿರಿ.