وَإِذْ قُلْنَا لِلْمَلَٰٓئِكَةِ ٱسْجُدُوا۟ لِـَٔادَمَ فَسَجَدُوٓا۟ إِلَّآ إِبْلِيسَ أَبَىٰ
Kannada Translation - Hamza Butur“ನೀವು ಆದಮರಿಗೆ ಸಾಷ್ಟಾಂಗ ಮಾಡಿರಿ” ಎಂದು ನಾವು ದೇವದೂತರಿಗೆ ಆಜ್ಞಾಪಿಸಿದ ಸಂದರ್ಭ. ಅವರು ಸಾಷ್ಟಾಂಗ ಮಾಡಿದರು; ಆದರೆ ಇಬ್ಲೀಸನ ಹೊರತು. ಅವನು ನಿರಾಕರಿಸಿದನು.