وَقَالُوا۟ لَوْلَا يَأْتِينَا بِـَٔايَةٍ مِّن رَّبِّهِۦٓ أَوَلَمْ تَأْتِهِم بَيِّنَةُ مَا فِى ٱلصُّحُفِ ٱلْأُولَىٰ
Kannada Translation - Hamza Buturಅವರು ಹೇಳಿದರು: “ಅವರು (ಪ್ರವಾದಿ) ತಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಮ್ಮ ಬಳಿಗೆ ಒಂದು ದೃಷ್ಟಾಂತವನ್ನೇಕೆ ತರುವುದಿಲ್ಲ?” ಹಿಂದಿನ ಗ್ರಂಥಗಳಲ್ಲಿರುವ ಸ್ಪಷ್ಟ ಸಾಕ್ಷ್ಯವು ಅವರ ಬಳಿಗೆ ಬಂದಿಲ್ಲವೇ?