قَالَ ءَامَنتُمْ لَهُۥ قَبْلَ أَنْ ءَاذَنَ لَكُمْ إِنَّهُۥ لَكَبِيرُكُمُ ٱلَّذِى عَلَّمَكُمُ ٱلسِّحْرَ فَلَأُقَطِّعَنَّ أَيْدِيَكُمْ وَأَرْجُلَكُم مِّنْ خِلَٰفٍ وَلَأُصَلِّبَنَّكُمْ فِى جُذُوعِ ٱلنَّخْلِ وَلَتَعْلَمُنَّ أَيُّنَآ أَشَدُّ عَذَابًا وَأَبْقَىٰ
Kannada Translation - Hamza Buturಫರೋಹ ಹೇಳಿದನು: “ನಾನು ನಿಮಗೆ ಅಪ್ಪಣೆ ಕೊಡುವ ಮೊದಲೇ ನೀವು ಅವನಲ್ಲಿ ವಿಶ್ವಾಸವಿಟ್ಟಿರಾ? ನಿಶ್ಚಯವಾಗಿಯೂ ಅವನು ನಿಮಗೆ ಮಾಟಗಾರಿಕೆಯನ್ನು ಕಲಿಸಿಕೊಟ್ಟ ನಿಮ್ಮ ಮುಖಂಡನಾಗಿದ್ದಾನೆ. ಆದ್ದರಿಂದ ಖಂಡಿತವಾಗಿಯೂ ನಾನು ನಿಮ್ಮ ಕೈ-ಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸಿ, ನಂತರ ನಿಮ್ಮೆಲ್ಲರನ್ನೂ ಖರ್ಜೂರ ಮರದ ಕಾಂಡದಲ್ಲಿ ಶಿಲುಬೆಗೆ ಹಾಕುವೆನು. ನಮ್ಮಿಬ್ಬರಲ್ಲಿ (ನಾನು ಮತ್ತು ಮೂಸಾರ ದೇವನು) ಅತಿಕಠೋರವಾಗಿ ಮತ್ತು ಶಾಶ್ವತವಾಗಿ ಉಳಿಯುವ ಶಿಕ್ಷೆಯನ್ನು ನೀಡುವುದು ಯಾರೆಂದು ನೀವು ಖಂಡಿತ ತಿಳಿಯುವಿರಿ.”