وَلَقَدْ أَوْحَيْنَآ إِلَىٰ مُوسَىٰٓ أَنْ أَسْرِ بِعِبَادِى فَٱضْرِبْ لَهُمْ طَرِيقًا فِى ٱلْبَحْرِ يَبَسًا لَّا تَخَٰفُ دَرَكًا وَلَا تَخْشَىٰ
Kannada Translation - Hamza Buturನಾವು ಮೂಸಾರಿಗೆ ದೇವವಾಣಿಯನ್ನು ನೀಡಿದೆವು: “ನೀವು ರಾತ್ರೋರಾತ್ರಿ ನನ್ನ ದಾಸರೊಡನೆ ಹೊರಡಿ. ಅವರಿಗೆ ಸಮುದ್ರದಲ್ಲಿ ಒಂದು ಒಣ ರಸ್ತೆಯನ್ನು ಮಾಡಿಕೊಡಿ. ನಂತರ ನಿಮಗೆ (ಶತ್ರುಗಳು) ಹಿಂಬಾಲಿಸಿ ಹಿಡಿಯುವರೆಂಬ ಆತಂಕ ಮತ್ತು ಭಯವಿರಲಾರದು.”