وَنَضَعُ ٱلْمَوَٰزِينَ ٱلْقِسْطَ لِيَوْمِ ٱلْقِيَٰمَةِ فَلَا تُظْلَمُ نَفْسٌ شَيْـًٔا وَإِن كَانَ مِثْقَالَ حَبَّةٍ مِّنْ خَرْدَلٍ أَتَيْنَا بِهَا وَكَفَىٰ بِنَا حَٰسِبِينَ
Kannada Translation - Hamza Buturಪುನರುತ್ಥಾನ ದಿನದಂದು ನಾವು ನ್ಯಾಯಯುತ ತಕ್ಕಡಿಗಳನ್ನು ಸ್ಥಾಪಿಸುವೆವು. ಅಂದು ಯಾವುದೇ ವ್ಯಕ್ತಿಗೂ ಅನ್ಯಾಯವಾಗುವುದಿಲ್ಲ. ಅವರು ಮಾಡಿದ ಕರ್ಮವು ಒಂದು ಸಾಸಿವೆ ಕಾಳಿನ ತೂಕದಷ್ಟಿದ್ದರೂ ನಾವು ಅದನ್ನು ತರುವೆವು. ವಿಚಾರಣೆ ಮಾಡುವವರಾಗಿ ನಾವು ಯಥೇಷ್ಟ ಸಾಕು.