وَدَاوُۥدَ وَسُلَيْمَٰنَ إِذْ يَحْكُمَانِ فِى ٱلْحَرْثِ إِذْ نَفَشَتْ فِيهِ غَنَمُ ٱلْقَوْمِ وَكُنَّا لِحُكْمِهِمْ شَٰهِدِينَ
Kannada Translation - Hamza Buturದಾವೂದ್ ಮತ್ತು ಸುಲೈಮಾನರನ್ನು ನೆನಪಿಸಿಕೊಳ್ಳಿ! ಅವರಿಬ್ಬರು ಒಂದು ಹೊಲದ ವಿಷಯದಲ್ಲಿ ತೀರ್ಪು ನೀಡುತ್ತಿದ್ದರು. ಆ ಹೊಲಕ್ಕೆ ಕೆಲವು ಜನರ ಕುರಿಗಳು ನುಸುಳಿದ್ದವು. ಅವರು ನೀಡುವ ತೀರ್ಪಿಗೆ ನಾವು ಸಾಕ್ಷಿಯಾಗಿದ್ದೆವು.