يَوْمَ يَرَوْنَ ٱلْمَلَٰٓئِكَةَ لَا بُشْرَىٰ يَوْمَئِذٍ لِّلْمُجْرِمِينَ وَيَقُولُونَ حِجْرًا مَّحْجُورًا
Kannada Translation - Hamza Buturಅವರು ದೇವದೂತರುಗಳನ್ನು ನೋಡುವ ದಿನ![1] ಅಂದು ಅಪರಾಧಿಗಳಿಗೆ ಯಾವುದೇ ಸಿಹಿ ಸುದ್ದಿಯಿರುವುದಿಲ್ಲ. ಅವರು (ದೇವದೂತರುಗಳು) ಹೇಳುವರು: “ನಿಷಿದ್ಧವಾಗಿದೆ! ನಿಮಗೆ ಎಲ್ಲವನ್ನೂ ನಿಷೇಧಿಸಲಾಗಿದೆ!”[2]