وَلَقَدْ أَتَوْا۟ عَلَى ٱلْقَرْيَةِ ٱلَّتِىٓ أُمْطِرَتْ مَطَرَ ٱلسَّوْءِ أَفَلَمْ يَكُونُوا۟ يَرَوْنَهَا بَلْ كَانُوا۟ لَا يَرْجُونَ نُشُورًا
Kannada Translation - Hamza Buturಕೆಟ್ಟ ಮಳೆಯನ್ನು ಸುರಿಸಲಾದ ಆ ಊರಿನ ಮೂಲಕ ಇವರು (ಮಕ್ಕಾದ ಬಹುದೇವಾರಾಧಕರು) ಹಾದುಹೋಗುತ್ತಿದ್ದಾರೆ.[1] ಆದರೂ ಅವರು ಅದನ್ನು ನೋಡುವುದಿಲ್ಲವೇ? ವಾಸ್ತವವೇನೆಂದರೆ, ಇವರಿಗೆ ಪುನರುತ್ಥಾನದಲ್ಲಿ ಭರವಸೆಯೇ ಇಲ್ಲ.