وَإِذَا قِيلَ لَهُمُ ٱسْجُدُوا۟ لِلرَّحْمَٰنِ قَالُوا۟ وَمَا ٱلرَّحْمَٰنُ أَنَسْجُدُ لِمَا تَأْمُرُنَا وَزَادَهُمْ نُفُورًا
Kannada Translation - Hamza Butur“ಪರಮ ದಯಾಳುವಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿರಿ” ಎಂದು ಅವರೊಡನೆ ಹೇಳಲಾದರೆ ಅವರು ಕೇಳುತ್ತಾರೆ: “ಪರಮ ದಯಾಳು ಎಂದರೇನು?[1] ನೀನು ಆಜ್ಞಾಪಿಸುವವನಿಗೆ ನಾವು ಸಾಷ್ಟಾಂಗ ಮಾಡಬೇಕೇ?” ಇದು ಅವರಿಗೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟಿತು.