وَعِبَادُ ٱلرَّحْمَٰنِ ٱلَّذِينَ يَمْشُونَ عَلَى ٱلْأَرْضِ هَوْنًا وَإِذَا خَاطَبَهُمُ ٱلْجَٰهِلُونَ قَالُوا۟ سَلَٰمًا
Kannada Translation - Hamza Buturಪರಮ ದಯಾಳುವಿನ (ಅಲ್ಲಾಹನ) ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರಾಗಿದ್ದಾರೆ. ಅವಿವೇಕಿಗಳು ಅವರೊಡನೆ ಮಾತನಾಡಿದರೆ ಅವರು ಶಾಂತಿ-ಸಮಾಧಾನದ ಮಾತುಗಳನ್ನು ಹೇಳುತ್ತಾರೆ.[1]