إِلَّا مَن تَابَ وَءَامَنَ وَعَمِلَ عَمَلًا صَٰلِحًا فَأُو۟لَٰٓئِكَ يُبَدِّلُ ٱللَّهُ سَيِّـَٔاتِهِمْ حَسَنَٰتٍ وَكَانَ ٱللَّهُ غَفُورًا رَّحِيمًا
Kannada Translation - Hamza Buturಆದರೆ ಪಶ್ಚಾತ್ತಾಪಪಟ್ಟವರು, ಸತ್ಯವಿಶ್ವಾಸಿಗಳಾದವರು ಮತ್ತು ಸತ್ಕರ್ಮವೆಸಗಿದವರು ಇದಕ್ಕೆ ಹೊರತಾಗಿದ್ದಾರೆ. ಅಲ್ಲಾಹು ಅವರ ದುಷ್ಕೃತ್ಯಗಳನ್ನು ಸತ್ಕರ್ಮಗಳಾಗಿ ಬದಲಾಯಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.