وَوَرِثَ سُلَيْمَٰنُ دَاوُۥدَ وَقَالَ يَٰٓأَيُّهَا ٱلنَّاسُ عُلِّمْنَا مَنطِقَ ٱلطَّيْرِ وَأُوتِينَا مِن كُلِّ شَىْءٍ إِنَّ هَٰذَا لَهُوَ ٱلْفَضْلُ ٱلْمُبِينُ
Kannada Translation - Hamza Buturಸುಲೈಮಾನರು ದಾವೂದರ ಉತ್ತರಾಧಿಕಾರಿಯಾದರು. ಅವರು ಹೇಳಿದರು: “ಜನರೇ! ನಮಗೆ ಹಕ್ಕಿಗಳ ಭಾಷೆಯನ್ನು ಕಲಿಸಲಾಗಿದೆ. ನಮಗೆ ಎಲ್ಲಾ ಸವಲತ್ತುಗಳನ್ನೂ ನೀಡಲಾಗಿದೆ. ನಿಶ್ಚಯವಾಗಿಯೂ ಇದೇ ಅತ್ಯಂತ ಸ್ಪಷ್ಟ ಔದಾರ್ಯ.”